"ಓಂ ಬ್ರಹ್ಮಾನಂದ ಓಂಕಾರ "
ಸಾಹಿತ್ಯ : ಶ್ರೀ ಹಂಸಲೇಖ
ಗಾಯಕರು: ಡಾ. ರಾಜ್ ಕುಮಾರ್
ಚಲನಚಿತ್ರ : ಓಂ

ಓಂ ಓಂ
ಓಂ ಬ್ರಹ್ಮಾನಂದ ಓಂಕಾರ
ಆತ್ಮಾನಂದ ಸಾಕಾರ
ಓಂ ವೇದಾಂತರ್ಯ ಝೇಂಕಾರ
ಆಧ್ಯಾತ್ಮಾಭಿ ಮಧುಸಾರ
ಹೇ ದಿನಕರ ಶುಭಕರ ಧರೆಗೆ ಬಾ
ಈ ಧರಣಿಯ ದೇಗುಲ ಬೆಳಗು ಬಾ
ನೀಗಿಸು ಬಾಳಿನ ಅಹಂ ಅಹಂ ಅಹಂ ಅಹಂ
ಮಾನಸ ಮಂದಿರ ತುಂಬು ಓಂಕಾರ ನಾದ ಓಂ
ಓಂ ಬ್ರಹ್ಮಾನಂದ ಓಂಕಾರ
ಆತ್ಮಾನಂದ ಸಾಕಾರ
ಓಂ ವೇದಾಂತರ್ಯ ಝೇಂಕಾರ
ಆಧ್ಯಾತ್ಮಾಭಿ ಮಧುಸಾರ
ನಗುವ ಮನಸೇ ಸಾಕು ನಮಗೆ ಹಗಲುಗನಸೆ ಬೇಡ
ಮನೆಯ ತುಂಬಾ ಪ್ರೀತಿ ಸಾಕು, ಬೆಳ್ಳಿ ಚಿನ್ನ ಬೇಡ
ತಂದೆತಾಯೆ ದೈವ, ಗುರುವೇ ನಮ್ಮ ಜೀವ
ಎಂಬ ದಿವ್ಯ ಮಂತ್ರ ನಮ್ಮ ಹೃದಯ ತುಂಬಿಸು.....
ಆ ಆ ಆ ಆಆ
ಹೇ ದಿನಕರ ಶುಭಕರ ಧರೆಗೆ ಬಾ
ಈ ಧರಣಿಯ ದೇಗುಲ ಬೆಳಗು ಬಾ
ಸತ್ಯ ಹೇಳೋ ಕನ್ನಡಿ ಅಂತೆ, ಅಂತರಂಗ ಮಾಡು
ದಯೆ ತೋರೊ ಧರಣಿ ಅಂತ, ಮನೋಧರ್ಮ ನೀಡು
ನೊಂದ ಎಲ್ಲ ಜೀವ, ನನ್ನದೆಂಬ ಭಾವ
ಬಾಳಿನಲ್ಲಿ ತುಂಬೋ ವಿದ್ಯವಿನಯ ಕರುಣಿಸೋ...
ಆ ಆ ಆ ಆಆ
ಹೇ ದಿನಕರ ಶುಭಕರ ಧರೆಗೆ ಬಾ
ಈ ಧರಣಿಯ ದೇಗುಲ ಬೆಳಗು ಬಾ
ನೀಗಿಸು ಬಾಳಿನ ಅಹಂ ಅಹಂ ಅಹಂ ಅಹಂ
ಮಾನಸ ಮಂದಿರ ತುಂಬು ಓಂಕಾರ ನಾದ ಓಂ
ಓಂ ಬ್ರಹ್ಮಾನಂದ ಓಂಕಾರ
{ಆ ಆ ಆ ಆಆ }
ಆತ್ಮಾನಂದ ಸಾಕಾರ
ಓಂ ವೇದಾಂತರ್ಯ ಝೇಂಕಾರ {ಆ ಆ ಆ ಆಆ }
ಆಧ್ಯಾತ್ಮಾಭಿ ಮಧುಸಾರ {ಆ ಆ ಆ ಆಆ }
No comments:
Post a Comment